ಸಂಜೀವಿನಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನ

ಸಂಜೀವಿನಿ ಯೋಜನೆಯಡಿ ಕೆಎಸ್ಆರ್ ಎಲ್ ಪಿ ಎಸ್ ಸಂಸ್ಥೆಯಿಂದ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆಯ ಮುಖಾಂತರ ತಾಲೂಕು ಅಭಿಯಾನ ನಿರ್ವಹಣಾ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನ.


Application period Ended